ಭಾರತ-ಪಾಕ್ ಸಂಘರ್ಷ | ಉದ್ವಿಗ್ನತೆ ಶಮನಗೊಳಿಸಲು ಪಾಕ್‌ಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ತಾಕೀತು

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ನೆರವು ನೀಡುವುದಾಗಿ ಹೇಳಿಕೊಂಡಿದೆ. ಇದೀಗ, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ. ಉದ್ವಿಗ್ನತೆಯನ್ನು ಶಮನಗೊಳಿಸಲು ತಾಕೀತು ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಅಮೆರಿಕ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. “ಭಾರತ ಮತ್ತು ಪಾಕಿಸ್ತಾನ ನಡುವಿನ ಹಗೆತನದಲ್ಲಿ ಉದ್ವಿಗ್ನತೆಯು ನಾಟಕೀಯವಾಗಿ ಏರುತ್ತಿದೆ. ಇದು ಸುಮಾರು ಮೂರು ದಶಕಗಳಲ್ಲಿ ನಂತರದ ಅತ್ಯಂತ ತೀವ್ರವಾದ ಮುಖಾಮುಖಿಯಾಗಿದೆ” ಎಂದು ಹೇಳಿದೆ.

“ಉದ್ವಿಗ್ನತೆಯನ್ನು ಶಮನಗೊಳಿಸಲು ಅಗತ್ಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ಎರಡೂ ದೇಶಗಳ ನಾಯಕರಿಗೆ ಅಮೆರಿಕ ಕಾರ್ಯದರ್ಶಿ ರುಬಿಯೊ ಒತ್ತಾಯಿಸಿದ್ದಾರೆ. ಭವಿಷ್ಯದ ಘರ್ಷಣೆಗಳನ್ನು ತಡೆಗಟ್ಟಲು ರಚನಾತ್ಮಕ ಸಂವಾದವನ್ನು ಪ್ರಾರಂಭಿಸುವಲ್ಲಿ ಅಮೆರಿಕವು ಸಹಾಯ ಮಾಡಲಿದೆ. ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಗಾಗಿ ಅಮೆರಿಕವು ಬದ್ಧತೆಯಿಂದ ಬೆಂಬಲಿಸುವ ಇಚ್ಛೆಯನ್ನು ಹೊಂದಿರುವುದಾಗಿ ರುಬಿಯೋ ಹೇಳಿದ್ದಾರೆ” ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನವು ಶನಿವಾರ ಮುಂಜಾನೆ ಭಾರತದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಜಮ್ಮು ಮತ್ತು ಕಾಶ್ಮೀರದ ಉತ್ತರ ಭಾಗದ ಕ್ಷಿಪಣಿ ಸಂಗ್ರಹಣಾ ನೆಲೆಗಳ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...