ಭಾರತದಲ್ಲಿ ಪ್ರಮುಖ ರಾಚನಿಕ ಸುಧಾರಣೆ ಅಗತ್ಯ: ಐಎಂಎಫ್ ಪ್ರತಿಪಾದನೆ

Date:

ಹಲವು ಅಂಶಗಳ ಹಿನ್ನೆಲೆಯಲ್ಲಿ ಭಾರತ ಸುಸ್ಥಿರ ಪ್ರಗತಿಯ ಪಥದಲ್ಲಿದ್ದು, ಆದರೆ ನ್ಯಾಯಾಂಗ, ಸುಂಕ, ಕಾರ್ಮಿಕ ನಿಯಂತ್ರಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸ್ಥಿರವಾದ ನಿಯಂತ್ರಣ ವ್ಯವಸ್ಥೆಯ ಜತೆಗೆ ರಾಚನಿಕ ಸುಧಾರಣೆ ಅಗತ್ಯ ಎಂದು ಐಎಂಎಫ್ ಪ್ರತಿಪಾದಿಸಿದೆ.

ವಾರ್ಷಿಕ ಸಲಹೆಯನ್ನು ಆಧರಿಸಿದ ಇತ್ತೀಚಿನ ಪರಾಮರ್ಶೆಯಲ್ಲಿ ಜಿಎಸ್‌ಟಿ ಸರಳೀಕರಣಕ್ಕೂ ಸಲಹೆ ಮಾಡಲಾಗಿದೆ. ಇಂಧನದ ಮೇಲಿನ ಅಬ್ಕಾರಿ ಸುಂಕವನ್ನು ಕಡಿತಗೊಳಿಸುವುದು ಮತ್ತು ಆದಾಯ ತೆರಿಗೆ ನೆಲೆಯನ್ನು ವಿಸ್ತøತಗೊಳಿಸುವುದು ಅಗತ್ಯ ಎಂದು ಸೂಚಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಜಿಎಸ್ಟಿಯಲ್ಲಿ ಶೇಕಡ 14ರ ಒಂದೇ ಸ್ತರವನ್ನು ಹೊಂದುವಂತೆ ಸಲಹೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಹಣಕಾಸು ವಲದಯ ಆರೋಗ್ಯದಿಂದಾಗಿ ಕಾರ್ಪೊರೇಟ್ ಬ್ಯಾಲೆನ್ಸ್ಶೀಟ್ಗಳ ಬಲವರ್ಧನೆಯಾಗಿದೆ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ಪ್ರಬಲ ಅಡಿಪಾಯ ಭಾರತದ ಸುಸ್ಥಿರ ಮಧ್ಯಮಾವಧಿ ಪ್ರಗತಿಯ ಹಾಗೂ ಸಮಾಜ ಕಲ್ಯಾಣ ಪ್ರಯೋಜನಗಳ ಅವಕಾಶಗಳನ್ನು ಒತ್ತಿಹೇಳಿದೆ. ಆರ್ಥಿಕ ದೃಷ್ಟಿಕೋನದ ಅಪಾಯ ಸಾಧ್ಯತೆಗಳು ಕೆಳಮುಖವಾಗಿವೆ ಎಂದು ಐಎಂಎಫ್ ವಿಶ್ಲೇಷಿಸಿದೆ.

ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದ್ದು, ದೇಶದಲ್ಲಿ ಹಲವು ಸುಧಾರಣಾ ಕ್ರಮಗಳು ಅಗತ್ಯ ಎಂದು ಪ್ರತಿಪಾದಿಸಿದೆ. ಇತರ ಆದ್ಯತೆಗಳಲ್ಲಿ ಕೃಷಿ, ಭೂಮಿ, ಆಡಳಿತ ಮತ್ತು ನ್ಯಾಯಾಂಗ ಸುಧಾರಣೆಗಳು ಸೇರಿವೆ. ಶಿಕ್ಷಣ, ಕೌಶಲ್ಯ, ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸುರಕ್ಷಾ ಜಾಲವನ್ನು ಬಲಪಡಿಸುವುದು, ಸಾಲ ಮಾರುಕಟ್ಟೆಯಲ್ಲಿ ಸಾರ್ವಜನಿಕ ವಲಯದ ಹೆಜ್ಜೆಗುರುತು ಕಡಿಮೆ ಮಾಡುವುದು ಮತ್ತು ಹವಾಮಾನ ನೀತಿಗಳ ಅನುಷ್ಠಾನಕ್ಕೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...