ಜೋರ್ಡಾನ್‌ನಿಂದ ಇಸ್ರೇಲ್‌ಗೆ ಅಕ್ರಮವಾಗಿ ನುಸುಳಲು ಯತ್ನ; ಗುಂಡೇಟಿಗೆ ಭಾರತೀಯ ಬಲಿ

Date:

ಜೋರ್ಡಾನ್‌ನಿಂದ ಇಸ್ರೇಲ್‌ಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಭಾರತೀಯ ವ್ಯಕ್ತಿ ಗುಂಡೇಟಿಗೆ ಬಲಿಯಾಗಿದ್ದಾನೆ. ಭಾರತೀಯ ವ್ಯಕ್ತಿಯು ಇಸ್ರೇಲ್‌ಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ್ದು ಈ ವೇಳೆ ಜೋರ್ಡಾನ್‌ ಯೋಧರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮೃತ ಭಾರತೀಯನನ್ನು ಕೇರಳದ ಥಂಬಾ ನಿವಾಸಿ ಥಾಮಸ್ ಗೇಬ್ರಿಯಲ್ ಪೆರೆರಾ ಎಂದು ಗುರುತಿಸಲಾಗಿದೆ. ಹಾಗೆಯೇ ಈ ಘಟನೆ ಫೆಬ್ರವರಿ 10ರಂದು ನಡೆದಿದ್ದು ಸದ್ಯ ಮಾಹಿತಿ ಬಹಿರಂಗವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಇಸ್ರೇಲ್ ವಿರುದ್ಧ ಪ್ರತಿಭಟನೆ; ಸಂಘಟಕರನ್ನು ವಶಕ್ಕೆ ಪಡೆದ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರದೃಷ್ಟಕರ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ” ಎಂದು ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

“ರಾಯಭಾರ ಕಚೇರಿಯು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಮೃತ ದೇಹವನ್ನು ಭಾರತಕ್ಕೆ ಸಾಗಿಸಲು ಜೋರ್ಡಾನ್ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದೆ” ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ? ಅನಿವಾಸಿ ಭಾರತೀಯನ ಕೊಲೆ; 10 ಮಂದಿಗೆ ಜೀವಾವಧಿ ಶಿಕ್ಷೆ

47 ವರ್ಷದ ಥಾಮಸ್ ಪೆರೆರಾ ವಿಸಿಂಟಿಂಗ್ ವೀಸಾದಲ್ಲಿ ಜೋರ್ಡಾನ್‌ಗೆ ಹೋಗಿದ್ದು, ಅದಾದ ಬಳಿಕ ಇಸ್ರೇಲ್‌ಗೆ ಪ್ರವೇಶಿಸಲು ಪ್ರಯತ್ನಿಸಿದರು ಎನ್ನಲಾಗಿದೆ. ಮೇನಂಕುಲಂ ನಿವಾಸಿಯಾದ ಪೆರೆರಾ ಸಂಬಂಧಿ ಎಡಿಸನ್ ಕೂಡಾ ಇಸ್ರೇಲ್‌ಗೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಎಡಿಸನ್‌ಗೂ ಕೂಡಾ ಗುಂಡು ತಗುಲಿದ್ದು, ಚಿಕಿತ್ಸೆ ನೀಡಿ ಭಾರತಕ್ಕೆ ಹಿಂದಿರುಗಿಸಲಾಗಿದೆ.

ಪಶ್ಚಿಮ ದಂಡೆಯಲ್ಲಿ ಹಿಂಸಾಚಾರದ ಹೆಚ್ಚಾಗುತ್ತಿದೆ. ಇಸ್ರೇಲ್- ಹಮಾಸ್ ಯುದ್ಧವೂ ಸಂಪೂರ್ಣ ಅಂತ್ಯ ಕಂಡಿಲ್ಲ. ಈ ನಡುವೆ ಗಡಿಗಳಲ್ಲಿ ಇತರೆ ದೇಶಗಳು ಇನ್ನಷ್ಟು ಭದ್ರತೆ ಹೆಚ್ಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...