ಲಾಸ್ ಏಂಜಲೀಸ್‌ನಲ್ಲಿ ಹೆಚ್ಚಾದ ಕಾಡ್ಗಿಚ್ಚು: ಮೃತರ ಸಂಖ್ಯೆ 16ಕ್ಕೆ ಏರಿಕೆ, 12 ಸಾವಿರ ಕಟ್ಟಡಗಳು ಬೆಂಕಿಗಾಹುತಿ

Date:

ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16 ಜನರು ಮೃತಪಟ್ಟಿದ್ದು, 12,000ಕ್ಕೂ ಹೆಚ್ಚು ಮನೆಗಳು ಮತ್ತು ಕಟ್ಟಡಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.

ಲಾಸ್ ಏಂಜಲೀಸ್ ಕೌಂಟಿಯಲ್ಲಿನ ಪಾಲಿಸೇಡ್ಸ್ ಫೈರ್ ಹೆಚ್ಚುವರಿಯಾಗಿ 1,000 ಎಕರೆಗಳಷ್ಟು ಪ್ರದೇಶಕ್ಕೆ ವಿಸ್ತರಿಸಿದೆ. ಹೆಚ್ಚಿನ ಮನೆಗಳಿಗೆ ಬೆಂಕಿ ಆವರಿಸಿದ್ದು, ಜನರನ್ನು ತುರ್ತು ಸ್ಥಳ ಸ್ಥಳಾಂತರಿಸುವಂತೆ ಮಾಡಿದೆ. 1,00,000ಕ್ಕೂ ಅಧಿಕ ಮಂದಿ ಈಗಾಗಲೇ ಸ್ಥಳಾಂತರಗೊಂಡಿದ್ದಾರೆ. ಕಾಡ್ಗಿಚ್ಚಿನ ವೇಳೆ 13 ಮಂದಿ ಕಾಣೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾದವರ ಬಗ್ಗೆ ದೂರು ನೀಡಲು ಕೇಂದ್ರವೊಂದನ್ನು ಕೂಡ ಸ್ಥಾಪಿಸಲಾಗಿದೆ.

ಇದನ್ನು ಓದಿದ್ದೀರಾ?: ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾಸ್ ಏಂಜಲೀಸ್ ನಲ್ಲಿ ಕಳೆದು ಎಂಟು ತಿಂಗಳಿಂದ ಒಮ್ಮೆಯೂ ಮಳೆ ಸುರಿದಿಲ್ಲ ಎಂದು ತಿಳಿದು ಬಂದಿಲ್ಲ. ʼಸಾಂತಾ ಅನಾʼ ಎಂದು ಕರೆಯಲಾದ ಶಕ್ತಿಶಾಲಿ ಒಣ ಹವೆಯಿಂದ ಸೃಷ್ಟಿಯಾದ ಬೆಂಕಿಯು ತನ್ನ ಕೆನ್ನಾಲಿಗೆಗಳನ್ನು ಚಾಚಿ ಲಾಸ್ ಏಂಜಲೀಸ್ ನಲ್ಲಿ ಮನೆಗಳು ಹಾಗೂ ಕಟ್ಟಡಗಳ ಆಹುತಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಜನವರಿ 7ರಂದು ಬೆಂಕಿ ಪ್ರಾರಂಭವಾದಾಗಿನಿಂದ ಸುಮಾರು 39,000 ಎಕರೆಗಳು ಭೂಮಿ ಸುಟ್ಟು ಹೋಗಿದೆ. ಈ ವಿಸ್ತೀರ್ಣವು ಸ್ಯಾನ್ ಫ್ರಾನ್ಸಿಸ್ಕೋಗಿಂತ ದೊಡ್ಡದಾಗಿದೆ ಎಂದು ಅಂದಾಜಿಸಲಾಗಿದೆ.ಯುಎಸ್ ಇತಿಹಾಸದಲ್ಲಿ ಇದು ಅತ್ಯಂತ ಭಯಾನಕ ಕಾಡ್ಗಿಚ್ಚಾಗಿದ್ದು, ಆರಂಭಿಕ ಅಂದಾಜುಗಳ ಪ್ರಕಾರ ಈಗಾಗಲೇ 150 ಶತಕೋಟಿ ಡಾಲರ್ ಆರ್ಥಿಕ ನಷ್ಟವುಂಟಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...