ಪಹಲ್ಗಾಮ್ ದಾಳಿ | ಭಾರತೀಯ ಹಡಗುಗಳು ತನ್ನ ಬಂದರು ಪ್ರವೇಶಿಸುವುದನ್ನು ನಿಷೇಧಿಸಿದ ಪಾಕಿಸ್ತಾನ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು ತನ್ನ ಬಂದರು ಪ್ರವೇಶಿಸುವುದನ್ನು ಪಾಕಿಸ್ತಾನ ನಿಷೇಧಿಸಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನವು ಶನಿವಾರ ತಡರಾತ್ರಿ ಯಾವುದೇ ಭಾರತೀಯ ಭಾವುಟ ಹೊಂದಿರುವ ನೌಕೆಗಳು ಯಾವುದೇ ಪಾಕಿಸ್ತಾನಿ ಬಂದರಿಗೆ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಆದೇಶಿಸಿದೆ ಎಂದು ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಮಾಡಿದೆ. ಪಾಕಿಸ್ತಾನದ ಕಡಲ ವ್ಯವಹಾರಗಳ ಸಚಿವಾಲಯದ ಬಂದರು ಮತ್ತು ಹಡಗು ಸಾಗಣೆ ಇಲಾಖೆಯು ಶನಿವಾರ ತಡರಾತ್ರಿ ಈ ಆದೇಶವನ್ನು ಹೊರಡಿಸಿದೆ ಎಂದು ವರದಿ ಉಲ್ಲೇಖಿಸಿದೆ.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಆಧಾರದ ಮೇಲೆ ಪಾಕಿಸ್ತಾನದಿಂದ ಎಲ್ಲಾ ಸರಕುಗಳ ಆಮದಿನ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಶನಿವಾರ ಭಾರತ ಸರ್ಕಾರ ಆದೇಶ ಹೊರಡಿಸಿದೆ. ಸಿಂಧೂ ಜಲ ಒಪ್ಪಂದ ಅಮಾನತು, ಪಾಕಿಸ್ತಾನ ಪ್ರಜೆಗಳ ವೀಸಾ ರದ್ದು ಹೀಗೆ ಕೇಂದ್ರ ಸರ್ಕಾರಗಳ ವಿವಿಧ ಘೋಷಣೆಗಳ ಬೆನ್ನಲ್ಲೇ ಪಾಕಿಸ್ತಾನ, ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ರದ್ದುಗೊಳಿಸಿದೆ. ಉಭಯ ದೇಶಗಳು ಪರಸ್ಪರ ನಿಷೇಧ, ಇತರೆ ಕ್ರಮಗಳನ್ನು ಕೈಗೊಳ್ಳುತ್ತಲೇ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...