ಇಂದು ಹೈಬ್ರಿಡ್ ಸೂರ್ಯ ಗ್ರಹಣ; ಶತಮಾನಗಳಿಗೊಮ್ಮೆ ಸಂಭವಿಸುವ ಅಪರೂಪದ ವಿದ್ಯಮಾನ!

Date:

ಈ ವರ್ಷದ ಮೊದಲ ಸೂರ್ಯ ಗ್ರಹಣ ಇಂದು (ಏಪ್ರಿಲ್ 20) ಸಂಭವಿಸಲಿದೆ. ಸೂರ್ಯ ಮತ್ತು ಭೂಮಿ ನಡುವೆ ಚಂದ್ರನ ಆಗಮನದ ಹಿನ್ನೆಲೆ ಭೂಮಿ ಮೇಲೆ ಚಂದ್ರನ ನೆರಳು ಹಾದುಹೋಗುವುದರಿಂದ ಉಂಗುರ ಆಕಾರ ಏರ್ಪಡಲಿದೆ. ಆದ ಕಾರಣ ಇದನ್ನು ಬೆಂಕಿಯ ಉಂಗುರ ಅಥವಾ ಹೈಬ್ರಿಡ್ ಸೂರ್ಯಗ್ರಹಣ ಎಂದೂ ಕರೆಯಲಾಗುತ್ತದೆ.

ಇದು ಶತಮಾನಗಳಿಗೊಮ್ಮೆ ನಭೋಮಂಡಲದಲ್ಲಿ ಸಂಭವಿಸುವ ಅಪರೂಪದ ವಿದ್ಯಮಾನ ಎಂದು ಹೇಳಲಾಗುತ್ತದೆ. ಮಾಧ್ಯಮಗಳ ವರದಿ ಪ್ರಕಾರ, 2013ರಲ್ಲಿ ಹೈಬ್ರಿಡ್ ಸೂರ್ಯಗ್ರಹಣ ಸಂಭವಿಸಿತ್ತು. ಮುಂದೆ 2031ರಲ್ಲಿ ಸಂಭವಿಸಲಿದೆ. ಅದಾದ ಬಳಿಕ, 2164ರವರೆಗೆ ಈ ವಿಶಿಷ್ಟ ವಿದ್ಯಮಾನಕ್ಕೆ ಕಾಯಬೇಕಾಗಿದೆ.

ಅಪರೂಪದ ಹೈಬ್ರಿಡ್ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ದಕ್ಷಿಣ ಫೆಸಿಫಿಕ್‌ನಲ್ಲಿ ಗ್ರಹಣ ಗೋಚರಿಸಲಿದೆ. ಚಂದ್ರನ ನೆರಳು ಪಶ್ಚಿಮ ಆಸ್ಟ್ರೇ ಲಿಯಾ, ಪೂರ್ವ ತಿಮೋರ್, ಇಂಡೋನೇಷ್ಯಾ ಮೂಲಕ ಹಾದುಹೋಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಕಾಲಮಾನ ಬೆಳಿಗ್ಗೆ 7:04ಕ್ಕೆ ಸೂರ್ಯ ಗ್ರಹಣ ಆರಂಭವಾಗಲಿದ್ದು, ಸಂಪೂರ್ಣ ಸೂರ್ಯಗ್ರಹಣ 08:07ಕ್ಕೆ ಸಂಭವಿಸುತ್ತದೆ. ರಾತ್ರಿ 9:46ಕ್ಕೆ ಉತ್ತುಂಗಕ್ಕೆ ತಲುಪುತ್ತದೆ. 11:26ರಿಂದ ಗ್ರಹಣ ಅಂತ್ಯಕಾಲ ಆರಂಭವಾಗುತ್ತದೆ. ಭಾಗಶಃ ಸೂರ್ಯಗ್ರಹಣ ಮಧ್ಯಾಹ್ನ 12:29ಕ್ಕೆ ಅಂತ್ಯವಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...