ವಿಷಕಾರಿ ಕೆಮ್ಮಿನ ಸಿರಪ್ | ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಉಜ್ಬೇಕ್ ಕೋರ್ಟ್

Date:

ಭಾರತೀಯ ಮೂಲದ ಮರಿಯನ್ ಬಯೋಟೆಕ್ ಕೆಮ್ಮಿನ ಸಿರಪ್‌ ನಿಂದ 68 ಮಕ್ಕಳು ಮೃತಪಟ್ಟ ಅಪರಾಧಕ್ಕಾಗಿ ಉಜ್ಬೇಕಿಸ್ತಾನ ಕೋರ್ಟ್ ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋರ್ಟ್ 6 ತಿಂಗಳ ದೀರ್ಘಾವಧಿ ವಿಚಾರಣೆ ನಡೆಸಿತ್ತು.

ಸಿರಪ್‌ ನಿಂದ 65 ಮಂದಿ ಮೃತಪಟ್ಟಿದ್ದಾರೆ ಎಂದು ಸೆಂಟ್ರಲ್‌ ಏಷ್ಯನ್ ನೇಷನ್ ಈ ಮೊದಲು ತಿಳಿಸಿತ್ತು. ಆದರೆ ಕಳೆದ ತಿಂಗಳು ಸರ್ಕಾರಿ ಅಭಿಯೋಜಕರು ಸಾವಿನ ಸಂಖ್ಯೆ ಹೆಚ್ಚಿದ್ದು ಹಾಗೂ ಇನ್ನು ಇಬ್ಬರ ಮೇಲೆ ಆರೋಪವೊರಿಸಿದ್ದರು.

ಅಪರಾಧಿಗಳಿಗೆ 2 ರಿಂದ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪರಾಧಿಗಳಲ್ಲಿ ಕುರಾಮ್ಯಾಕ್ಸ್ ಮೆಡಿಕಲ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಭಾರತೀಯ ಮೂಲದ ಸಿಂಗ್‌ ರಾಘವೇಂದ್ರ ಪ್ರಟಾರ್‌ ಎಂಬುವವರು ಸೇರಿದ್ದಾರೆ. ಮರಿಯನ್ ಬಯೋಟೆಕ್ ತಯಾರಿಸಿದ ಸಿರಪ್‌ಅನ್ನು ಉಜ್ಬೇಕಿಸ್ತಾನದಲ್ಲಿ ಮಾರಾಟ ಮಾಡಿದ ಕಂಪನಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಕಳಪೆ ಔಷಧಿಯನ್ನು ಆಮದು ಮಾಡಿಕೊಳ್ಳಲು ಪರವಾನಗಿ ನೀಡಲು ಉಸ್ತುವಾರಿ ವಹಿಸಿದ್ದ ಹಿರಿಯ ಅಧಿಕಾರಿಗಳಿಗೆ ದೀರ್ಘಾವಧಿ ಶಿಕ್ಷೆ ವಿಧಿಸಲಾಗಿದೆ.

ಸಿರಪ್‌ನಿಂದ ಮೃತಪಟ್ಟ ಹಾಗೂ ಅಂಗವಿಕಲಗೊಂಡ 68 ಮಕ್ಕಳ ಕುಟುಂಬಗಳಿಗೆ 80 ಸಾವಿರ ಡಾಲರ್‌ ಪರಿಹಾರ ನೀಡಲು ಕೋರ್ಟ್ ನಿರ್ಧರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...