ಕುಸ್ತಿಪಟುಗಳಂತೆ ಪರಸ್ಪರ ಹೊಡೆದಾಡಿದ ಮಾಲ್ಡೀವ್ಸ್ ಸಂಸದರು

Date:

ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರು ಕುಸ್ತಿಪಟುಗಳಂತೆ ಒಬ್ಬರಿಗೊಬ್ಬರು ಹೊಡೆದಾಡಿದ ಘಟನೆ ಮಾಲ್ಡೀವ್ಸ್‌ ಸಂಸತ್ತಿನಲ್ಲಿ ನಡೆದಿದೆ.

ವಿಶೇಷ ಅಧಿವೇಶನದಲ್ಲಿ ಅಧ್ಯಕ್ಷ ಮೊಹಮದ್ ಮೋಯಿಝು ಅವರ ಸಂಪುಟ ಸಚಿವರಿಗಾಗಿ ಧ್ವನಿ ಮತದ ಮೂಲಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಆಡಳಿತ ಹಾಗೂ ವಿಪಕ್ಷದ ಸಂಸದರು ಕಿತ್ತಾಡಿದ್ದಾರೆ.

ಆಡಳಿತ ಪಕ್ಷದ ಪಿಎನ್‌ಸಿ, ಪಿಪಿಎಂ ಹಾಗೂ ವಿಪಕ್ಷದ ಎಂಡಿಎಂ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿರುವಂತೆ ಒಬ್ಬರು ಸಂಸದರು ಇನ್ನೊಬ್ಬ ಸಂಸದರನ್ನು ಕೆಳಕ್ಕೆ ಬೀಳಿಸಿ ಒದೆಯುವುದು, ಹೊಡೆಯುವುದು ಮಾಡುತ್ತಿದ್ದಾರೆ. ಮತ್ತೊಬ್ಬ ಸಂಸದರು ಗಲಾಟೆಯನ್ನು ಬಿಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಇನ್ನೊಂದು ದೃಶ್ಯದಲ್ಲಿ ಸಂಸದರೊಬ್ಬರು ಸ್ಪೀಕರ್‌ ಅವರ ಕೂದಲು ಎಳೆದು ತುತ್ತೂರಿ ತರಹದ ವಾದ್ಯ ಊದುತ್ತಿರುವುದು ಕಂಡಿಬಂದಿದೆ.

ಅಧ್ಯಕ್ಷ ಮೊಹಮದ್ ಮೋಯಿಝು ಅವರ ಸಂಪುಟಕ್ಕೆ ನಾಲ್ವರು ಸಚಿವರನ್ನು ಅನುಮೋದಿಸುವುದನ್ನು ನಿರಾಕರಿಸಲು ಆಡಳಿತ ಪಕ್ಷದ ಸಂಸದರನ್ನು ವಿಪಕ್ಷ ಪಕ್ಷದ ಸದಸ್ಯರು ಸದನಕ್ಕೆ ಪ್ರವೇಶಿಸದಂತೆ ತಡೆಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಆದಾಗ್ಯೂ ಆಡಳಿತ ಪಕ್ಷದ ಮುಖ್ಯ ಸಲಹೆಗಾರರಾದ ಅಬ್ದುಲ್ ರಹೀಮ್ ಅಬ್ದುಲ್ಲ ಸಚಿವರ ಮರು ನೇಮಕವನ್ನು ಸಮರ್ಥಿಸಿಕೊಂಡರು. ಅನುಮತಿ ನಿರಾಕರಿಸುವುದು ವಿಪಕ್ಷಗಳ ಬೇಜವಾಬ್ದಾರಿಯುತ ನಡೆ ಎಂದು ತಿಳಿಸಿದರು. ಇದನ್ನು ವಿಪಕ್ಷ ಸಂಸದರು ವಿರೋಧಿಸಿದ್ದು, ಸ್ಪೀಕರ್‌ ರಾಜೀನಾಮೆಗೆ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...